23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಗಾಂಧಿ ಭವನದಲ್ಲಿ ಆಯೋಜಿಸಿದ್ದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.

ಹಂಪಿ ವಿವಿ ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ , ಖ್ಯಾತ ಸಾಹಿತಿ ಹಂ. ಪ ನಾಗರಾಜಯ್ಯ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಇವರು ಬರಹಗಾರರ ಪ್ರಕಾಶಕರ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಮುಖ್ಯಮಂತ್ರಿ ಗಳಿಗೆ ಸಲ್ಲಿಸಿದರು.
ಪ್ರತಿವರ್ಷ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಕೊಡುವ ಪ್ರಶಸ್ತಿ ಯನ್ನು ಮುಖ್ಯ ಮಂತ್ರಿಯವರು ಪ್ರದಾನ ಮಾಡಿದರು.
ಸಾಹಿತ್ಯ ರತ್ನ ಪ್ರಶಸ್ತಿ ಯನ್ನು ಪಿ ಎಸ್ ಶಂಕರ್, ಯುವ ಸಾಹಿತ್ಯ ಪ್ರಶಸ್ತಿ ಕೌಶಿಕ್ ಕೂಡುರಸ್ತೆ, ಪುಸ್ತಕ ರತ್ನ ಪ್ರಶಸ್ತಿ ಶ್ರೀರಾಮ್ ಮತ್ತು ಮುದ್ರಣ ರತ್ನ ಪ್ರಶಸ್ತಿಯನ್ನು ಕೃಷ್ಣಮೂರ್ತಿ ಅವರಿಗೆ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ವಿವರಗಳನ್ನೊಳಗೊಂಡ ಪುಸ್ತಕವನ್ನು ಮುಖ್ಯಮಂತ್ರಿ ಯವರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಆರ್ ದೊಡ್ಡೇಗೌಡ , ಕಾರ್ಯಕಾರಿ ಸಮಿತಿ ಸದಸ್ಯರಾದ ಪದ್ಮಲತಾ ಮೋಹನ್ ನಿಡ್ಲೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya
error: Content is protected !!