March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya
error: Content is protected !!