September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!