22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!