ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!