25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya
error: Content is protected !!