July 23, 2026
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!