27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!