September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya
error: Content is protected !!