ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya
error: Content is protected !!