25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya
error: Content is protected !!