22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!