April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳು ಜೂ. 27 ರಂದು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಂದು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!