30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ, ಜೊತೆ ಕಾರ್ಯದರ್ಶಿ ಉಸ್ಮಾನ್ ಕುಂಟಿನಿ, ಕೋಶಾಧಿಕಾರಿಯಾಗಿ ಖಾದರ್ ಮಾಚರ್, ಗೌರವಾಧ್ಯಕ್ಷರಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಶರೀಫ್ ಅತ್ತಾಜೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಾಲಿ ಮದ್ದಡ್ಕ, ತಾಲೂಕು ಕಾರ್ಯದರ್ಶಿ ರಿಯಾಸ್ ಪಣಕಾಜೆ ಹಾಗೂ ಎಸ್.ಡಿ.ಟಿ.ಯು ಸದಸ್ಯರು ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಖಾದರ್ ವಾಚಿಸಿದರು. ಸಾಹುಲ್ ಹಮೀದ್ ಧನ್ಯವಾದವಿತ್ತರು.

Related posts

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya
error: Content is protected !!