September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ, ಜೊತೆ ಕಾರ್ಯದರ್ಶಿ ಉಸ್ಮಾನ್ ಕುಂಟಿನಿ, ಕೋಶಾಧಿಕಾರಿಯಾಗಿ ಖಾದರ್ ಮಾಚರ್, ಗೌರವಾಧ್ಯಕ್ಷರಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಶರೀಫ್ ಅತ್ತಾಜೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಾಲಿ ಮದ್ದಡ್ಕ, ತಾಲೂಕು ಕಾರ್ಯದರ್ಶಿ ರಿಯಾಸ್ ಪಣಕಾಜೆ ಹಾಗೂ ಎಸ್.ಡಿ.ಟಿ.ಯು ಸದಸ್ಯರು ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಖಾದರ್ ವಾಚಿಸಿದರು. ಸಾಹುಲ್ ಹಮೀದ್ ಧನ್ಯವಾದವಿತ್ತರು.

Related posts

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya
error: Content is protected !!