25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ, ಜೊತೆ ಕಾರ್ಯದರ್ಶಿ ಉಸ್ಮಾನ್ ಕುಂಟಿನಿ, ಕೋಶಾಧಿಕಾರಿಯಾಗಿ ಖಾದರ್ ಮಾಚರ್, ಗೌರವಾಧ್ಯಕ್ಷರಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಶರೀಫ್ ಅತ್ತಾಜೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಾಲಿ ಮದ್ದಡ್ಕ, ತಾಲೂಕು ಕಾರ್ಯದರ್ಶಿ ರಿಯಾಸ್ ಪಣಕಾಜೆ ಹಾಗೂ ಎಸ್.ಡಿ.ಟಿ.ಯು ಸದಸ್ಯರು ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಖಾದರ್ ವಾಚಿಸಿದರು. ಸಾಹುಲ್ ಹಮೀದ್ ಧನ್ಯವಾದವಿತ್ತರು.

Related posts

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
error: Content is protected !!