March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!