22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್‌ನಲ್ಲಿ 4ನೇ ರ‍್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್‌ನಲ್ಲಿ 5ನೇ ರ‍್ಯಾಂಕ್, ಪಿರಿಯೋಡೆಂಟಿಕ್ಸ್‌ನಲ್ಲಿ 8ನೇ ರ‍್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ನಲ್ಲಿ ಓವರ್ ಆಲ್ ಅಕಾಡೆಮಿಕ್ ಟಾಫರ್ ಇನ್ ಬಿಡಿಎಸ್ ಎಂಬ ಕೀರ್ತಿಯನ್ನು ಪಡೆದುಕೊಂಡು, ಶಿಕ್ಷಣ ಪಡೆದ ಕಾಲೇಜು ಹಾಗೂ ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು ಗುಲಾಬಿ ಶಿವರಾಂ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!