July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ ನಿವಾಸಿಯಾದ ಪ್ರಸಾದ್ ಬಾಲ್ಯದಿಂದಲೇ ಸ್ವಯಂಸೇವಕರಾಗಿ ಕಾರ್ಯತತ್ಪರರಾದವರು . ರಾಷ್ಟ್ರೀಯ ವಿಚಾರಗಳಿಂದ ಪ್ರಭಾವಿತರಾಗಿ ಮನೆ, ಮಠ ಬಿಟ್ಟು 6 ವರ್ಷಗಳ ಕಾಲ ಸಂಘದ ಪೂರ್ಣ ಅವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡವರು. ತರುವಾಯ ಸಂಘದ ಬೇರೆ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದ ತಳಮಟ್ಟದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಗೋರಕ್ಷಾ ವಿಭಾಗದಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸಿದ್ದು ಪ್ರಸ್ತುತ ಸಂಘ ಪರಿವಾರ ಧರ್ಮಜಾಗರಣದ ಮಹತ್ತರ ಜವಾಬ್ದಾರಿಯನ್ನು ನೀಡಿದೆ.

Related posts

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya
error: Content is protected !!