September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಲ್ಯೊಡಿ, ಭಜನಾ ತಂಡದ ವತಿಯಿಂದ ಸುಲ್ಯೊಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ, ಹೂವಿನ ಗಿಡಗಳನ್ನು ನೆಡುವುದು ಹಾಗೂ ತರಕಾರಿ ಬೆಳೆಸಲು ಸಾಲುಗಳ ಕೆಲಸ ಮಾಡುವ ಮೂಲಕ ಶ್ರಮದಾನವು ಜೂ.25 ರಂದು ಮಾಡಲಾಯಿತು.

ಈ ಕಾರ್ಯದಲ್ಲಿ ಭಜನಾ ಮಂಡಳಿಯ ಗೌರವ ಅಧ್ಯಕ್ಷ ಬಾಲಕೃಷ್ಣ ಅರುವಾಲ್, ಅಧ್ಯಕ್ಷ ಶಶಿ ಗೌಡ ಕುಂಡಡ್ಕ ಹಾಗೂ 30 ಮಂದಿ ಸದಸ್ಯರು ಭಾಗವಹಿಸಿ, ಭಜನಾ ತಂಡದ ಸೇವಾಕಾರ್ಯವನ್ನು ಮಾಡಿದರು.

Related posts

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

Suddi Udaya
error: Content is protected !!