July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಲ್ಯೊಡಿ, ಭಜನಾ ತಂಡದ ವತಿಯಿಂದ ಸುಲ್ಯೊಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ, ಹೂವಿನ ಗಿಡಗಳನ್ನು ನೆಡುವುದು ಹಾಗೂ ತರಕಾರಿ ಬೆಳೆಸಲು ಸಾಲುಗಳ ಕೆಲಸ ಮಾಡುವ ಮೂಲಕ ಶ್ರಮದಾನವು ಜೂ.25 ರಂದು ಮಾಡಲಾಯಿತು.

ಈ ಕಾರ್ಯದಲ್ಲಿ ಭಜನಾ ಮಂಡಳಿಯ ಗೌರವ ಅಧ್ಯಕ್ಷ ಬಾಲಕೃಷ್ಣ ಅರುವಾಲ್, ಅಧ್ಯಕ್ಷ ಶಶಿ ಗೌಡ ಕುಂಡಡ್ಕ ಹಾಗೂ 30 ಮಂದಿ ಸದಸ್ಯರು ಭಾಗವಹಿಸಿ, ಭಜನಾ ತಂಡದ ಸೇವಾಕಾರ್ಯವನ್ನು ಮಾಡಿದರು.

Related posts

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!