25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya
error: Content is protected !!