September 6, 2026
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ ಸಾಲಿನ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ ಮಡಿವಾಳ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಳಂಜ ಬದಿನಡೆ ಕ್ಷೇತ್ರದಲ್ಲಿ ಜೂ 25 ರಂದು ನಡೆಯಿತು .

ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಅಶೋಕ್ ಪಾನರು, ಡಾ ಸಂಜೀವ ಮಡಿವಾಳ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಹಾಗೂ ಬಳಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಧರ್ಮದರ್ಶಿ ಜಯಶಾಲಿಯನ್ ,ಗ್ರಾಮ ಪಂಚಾಯಿತಿ ಹಂಡಜೆ ಸದಸ್ಯರಾದ ರಂಜಿತ್ ಪಾರಿಜಾತ, ವಿಠಲ್ ಕೆ ಅಳದಂಗಡಿ, ಶ್ರೀಮತಿ ಜಾನಕಿ ಕುಂದಾರ್, ನಿವೃತ್ತ ಮುಖ್ಯೋಪಾಧ್ಯಾಯನಿ ಮೂಡುಕೋಡಿ ಸತೀಶ್ ವೇಣೂರು, ಪ್ರಧಾನ ಕಾರ್ಯದರ್ಶಿ ಮಡಿವಾಳ ಸಮಾಜ ಸೇವಾ ಸಂಘ ವೇಣೂರು ಗಣೇಶ್ ಸಾಲಿಯನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!