September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya
error: Content is protected !!