23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya
error: Content is protected !!