25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!