ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
error: Content is protected !!