23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಪ್ರಸನ್ನ ಎ.ಪಿ, ಉಪಾಧ್ಯಕ್ಷೆ ಗಿರಿಜಾ ಹಾಗೂ ಸರ್ವ ಸದಸ್ಯರು, ಪಂ.ಅ. ಅಧಿಕಾರಿ ಶ್ರೀಮತಿ ಹೊನ್ನಮ್ಮ ,ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!