30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

ಜೆಸಿಐ ಬೆಳ್ತಂಗಡಿ ಮಂಜಿಶ್ರೀ ಇದರ ಆಶಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ” ಅಜ್ಞಾ- ಅರಿವಿನ ಧ್ಯಾನ ” ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು.

ಯೋಗ ತರಬೇತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿಯ ವಿದ್ಯಾರ್ಥಿ ಶ್ರೀನಿವಾಸ್ ಕೆ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ಲೇವಿಯ ಡಿಸೋಜ, ಸಹ ಶಿಕ್ಷಕರಾದ ಶ್ರೀಮತಿ ಅನಿತಾ ಮತ್ತು ಚಂದ್ರಿಕಾ ಹಾಗೂ ಮಹಿಳಾ ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ಉಪಸ್ಥಿತರಿದ್ದರು.

Related posts

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!