25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!