ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya
error: Content is protected !!