25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya
error: Content is protected !!