23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!