April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya
error: Content is protected !!