September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya
error: Content is protected !!