23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!