September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಪ್ರಸನ್ನ ಎ.ಪಿ, ಉಪಾಧ್ಯಕ್ಷೆ ಗಿರಿಜಾ ಹಾಗೂ ಸರ್ವ ಸದಸ್ಯರು, ಪಂ.ಅ. ಅಧಿಕಾರಿ ಶ್ರೀಮತಿ ಹೊನ್ನಮ್ಮ ,ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya
error: Content is protected !!