25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

ಜೆಸಿಐ ಬೆಳ್ತಂಗಡಿ ಮಂಜಿಶ್ರೀ ಇದರ ಆಶಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ” ಅಜ್ಞಾ- ಅರಿವಿನ ಧ್ಯಾನ ” ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು.

ಯೋಗ ತರಬೇತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿಯ ವಿದ್ಯಾರ್ಥಿ ಶ್ರೀನಿವಾಸ್ ಕೆ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ಲೇವಿಯ ಡಿಸೋಜ, ಸಹ ಶಿಕ್ಷಕರಾದ ಶ್ರೀಮತಿ ಅನಿತಾ ಮತ್ತು ಚಂದ್ರಿಕಾ ಹಾಗೂ ಮಹಿಳಾ ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ಉಪಸ್ಥಿತರಿದ್ದರು.

Related posts

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!