April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!