July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
error: Content is protected !!