September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!