24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya
error: Content is protected !!