April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya
error: Content is protected !!