July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya
error: Content is protected !!