23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಅರಸಿನಮಕ್ಕಿ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಹತ್ಯಡ್ಕ ಸೇವಾ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಕೆ.ಎನ್. ನವೀನ್ ರವರ ಅಧ್ಯಕ್ಷತೆಯಲ್ಲಿ ಜೂ.28 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶಕುಂತಲಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಅರಸಿನಮಕ್ಕಿ ಪ್ರೌಢ ಶಾಲಾ ಮಕ್ಕಳಿನಿಂದ ಪ್ರಾರ್ಥಿಸಿ, ಪಂ. ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ ಸ್ವಾಗತಿಸಿದರು.

ಗುಮಾಸ್ತೆ ವಿಂದ್ಯಾ ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆ ಹಾಗೂ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!