September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 9 ಗಂಟೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ಮನೆಯಿಂದ ಚಿನ್ನಾಭರಣ ಹಾಗೂ ನಗ ನಗುದು ದೋಚಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya
error: Content is protected !!