22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 9 ಗಂಟೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ಮನೆಯಿಂದ ಚಿನ್ನಾಭರಣ ಹಾಗೂ ನಗ ನಗುದು ದೋಚಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya
error: Content is protected !!