25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!