April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!