23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya
error: Content is protected !!